Lakshmi Hebbalkar Gives Controversy Statement About Belagavi | Oneindia Kannada
  • 7 years ago
''ಕರ್ನಾಟಕದ ಜಿಲ್ಲೆಯಾದ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿದರೆ ಮಹಾರಾಷ್ಟ್ರ ಧ್ವಜ ಹಿಡಿದು ಜಯಕಾರ ಹಾಕುತ್ತೇನೆ'' ಎಂದು ಹೇಳಿರುವ ಕರ್ನಾಟಕ ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದದ ಕಿಡಿ ಹೊತ್ತಿಸಿದ್ದಾರೆ.
Recommended