kalladka prabhakar bhat says Congress government is anti-Hindu | Oneindia Kannada

  • 7 years ago
ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದ್ದು ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದ ಮಕ್ಕಳ ಮಧ್ಯಾಹ್ನದ ಊಟ ನಿಲ್ಲಿಸಿ ರಾಜಕಾರಣ ಮಾಡುತ್ತಿದೆ ಅಂತಾ ಕಲ್ಲಡ್ಕ ಪ್ರಭಾಕರ ಭಟ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ .

Recommended