ಚುನಾವಣೆಗೆ ಮುಂಚೆ ಯುವಕರಿಗೆ ಸಂದೇಶ ನೀಡಿದ ಕಿಚ್ಚ ಸುದೀಪ್ | FIlmibeat Kannada

  • 6 years ago
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ತಿಂಗಳು ಮಾತ್ರ ಬಾಕಿಯಿದೆ. ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನ ಅಂತಿಮಗೊಳಿಸಿ, ಪ್ರಚಾರಕ್ಕಾಗಿ ಸ್ಟಾರ್ ಕಲಾವಿದರನ್ನ ಕರೆತರುವ ಪ್ರಯತ್ನ ಮಾಡುತ್ತಿದೆ. ಇನ್ನು ಕಿಚ್ಚ ಸುದೀಪ್ ಈ ಬಾರಿ ಚುನಾವಣ ಅಖಾಡಕ್ಕೆ ಧುಮುಕುತ್ತಾರೆ, ರಾಜಕೀಯ ಪಕ್ಷದ ಪರ ಪ್ರಚಾರ ಮಾಡ್ತಾರೆ ಎನ್ನಲಾಗಿದೆ. ಈ ಮಧ್ಯೆ ಸುದೀಪ್ ಅವರು ಮತದಾನದ ಬಗ್ಗೆ ಕ್ಯಾಂಪೈನ್ ಆರಂಭಿಸಿದ್ದಾರೆ.


Sandalwood actor, Kiccha Sudeep urged the youth, to register themselves as voters & to actively participate in the upcoming elections.

Recommended