ಬಿ ಎಸ್ ಯಡಿಯೂರಪ್ಪ ಶೋಭಾ ಕರಂದ್ಲಾಜೆ ನಾಟಕ ಅಂದ್ರು ಸಿದ್ದರಾಮಯ್ಯ | Omneindia Kannada
  • 6 years ago
BJP leaders Yeddyurappa, Shobha Karandlaje are playing drama by sleeping in slums, alleges CM Siddaramaiah in Congress Janashiravada yatre at Devadurga, Raichur district on Monday.

ಯಡಿಯೂರಪ್ಪ ನಾಟಕ, ಶೋಭಾ ಕರಂದ್ಲಾಜೆ ನಾಟಕ. ಈಶ್ವರಪ್ಪನಿಗೆ ಲಿಂಕ್ ತಪ್ಪಿಹೋಗಿದೆ. ಹಗಲು ಒಂದು ಥರ ಭಾಷಣ ಮಾಡ್ತಾರೆ, ರಾತ್ರಿ ಒಂಥರಾ ಭಾಷಣ ಮಾಡ್ತಾರೆ. ಕನಕಗಿರಿಗೆ ಬಂದಾಗ ಈಶ್ವರಪ್ಪ ಭಾಷಣ ಮಾಡಿದರು: ಸುಳ್ಳೋ ಪಳ್ಳೋ ಬಿಜೆಪಿ ಬಗ್ಗೆ ಒಳ್ಳೆಯದೇ ಹೇಳಿರಿ ಜನರ ಮುಂದೆ ಹೇಳಿದರು. -ಹೀಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಕಾಂಗ್ರೆಸ್ ನ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯನ್ನು ಸೋಮವಾರ ಗೇಲಿ ಮಾಡಿದರು. ಅಧಿಕಾರ ಇರುವಾಗ ಒಂದು ದಿನ ಕೊಳೆಗೇರಿ ಕಡೆಗೆ ತಿರುಗಿ ನೋಡಲಿಲ್ಲ. ಇವರ ಮನೆ ಹಾಳಾಗ. ಈಗ ಹೊಸ ನಾಟಕ ಶುರು ಮಾಡಿದ್ದಾರೆ: ಸ್ಲಮ್ ನಲ್ಲಿ ಮಲಗ್ತೀವಿ ಅಂತ ಶುರು ಮಾಡಿದ್ದಾರೆ ಎಂದರು.
Recommended