ಪಾವಗಡ ಕ್ಷೇತ್ರದಿಂದ ಸಿದ್ದರಾಮಯ್ಯನವರಿಗೆ ಬಂತು ಒಂದು ಪತ್ರ | Oneindia Kannada

  • 6 years ago
Nagaratnamma, wife of former MLA of Pavagada constituency requested CM Siddaramaiah to give Karnataka assembly elections 2018 ticket to present president of state women commission K G Nagalakshmibhai. Nagaratnamma is also Pavagada taluk women congress committee president from Tumakuru
ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲದ ಪ್ರಶ್ನೆಯೇ. 2013 ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸೋತಿದ್ದ ಕಾಂಗ್ರೆಸ್ ನ ಎಚ್.ವಿ.ವೆಂಕಟೇಶ್ ಅವರಿಗೆ ಟಿಕೇಟ್ ನೀಡಬಾರದೆಂದು ಕಾಂಗ್ರೆಸ್ ನಲ್ಲಿಯೇ ವಿರೋಧ ವ್ಯಕ್ತವಾಗಿದೆ. ಅದಕ್ಕೆ ಪುಷ್ಠಿ ನೀಡುವಂತೆ ಪ್ರಸ್ತುತ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಕೆ.ಜಿ.ನಾಗಲಕ್ಷ್ಮಿ ಬಾಯಿ ಅವರಿಗೆ ಈ ಕ್ಷೇತ್ರದ ಟಿಕೇಟ್ ನೀಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಅಮಯ್ಯ ಅವರಿಗೆ ಪತ್ರವೊಂದನ್ನು ಬರೆಯಲಾಗಿದೆ. ಈ ಪತ್ರ ಬರೆದವರು ಪಾವಗಡದ ಮಾಜಿ ಶಾಸಕ ನಾಗಪ್ಪ ಅವರ ಪತ್ನಿ ನಾಗರತ್ನಮ್ಮ.

Recommended