Karnataka Elections 2018 : ಸಾಮ್ರಾಟನಾಗಿ ಮತ್ತೆ ಹೊರ ಬಂದ ಬಿಜೆಪಿ ನಾಯಕ ಆರ್ ಅಶೋಕ್ | Oneindia Kannada
  • 6 years ago
16 day 'Bengaluru Rakshisi' Padayatra in 28 assembly constituency in Bengaluru by BJP concluded on March 17. R Ashok taken responsibility of this Padayatra and he is succeed in party get good mileage from this Yatra.

ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರಾಭ್ಯಲ್ಯವನ್ನು ಹೊಂದಿರುವ ಬಿಜೆಪಿಯ ಅತ್ಯುತ್ತಮ ಸಂಘಟನಕಾರ ಆರ್ ಅಶೋಕ್, ಪರಿವರ್ತನಾ ರ‍್ಯಾಲಿಯ ಉದ್ಘಾಟನಾ ಸಮಾವೇಶಕ್ಕೆ ಜನ ಸೇರಿಸುವಲ್ಲಿ ವಿಫಲರಾಗಿ ಪಕ್ಷದ ಮುಖಂಡರ ಎದುರು ಮುಜುಗರ ಎದುರಿಸ ಬೇಕಾಗಿಬಂದಿತ್ತು. ಇದಾದ ನಂತರ ಪರಿವರ್ತನಾ ರ‍್ಯಾಲಿ ಬೆಂಗಳೂರು ವ್ಯಾಪ್ತಿಗೆ ಬಂದಿದ್ದಾಗ ಉತ್ತಮವಾಗಿ ಕಾರ್ಯಕ್ರಮ ಆಯೋಜಿಸಿದ್ದ ಅಶೋಕ್, ಬೆಂಗಳೂರು ರಕ್ಷಿಸಿ ಪಾದಯಾತ್ರೆಯ ಮೂಲಕ, ಪಕ್ಷದೊಳಗೆ 'ಸಾಮ್ರಾಟ್' ಎಂದು ಏನು ಕರೆಸಿಕೊಳ್ಳುತ್ತಿದ್ದಾರೋ, ಅದೇ ರೀತಿ ತನ್ನ ಸಂಘಟನಾ ಶಕ್ತಿಯನ್ನು ಪ್ರದರ್ಶಿಸಿದ್ದಾರೆ.
Recommended