ರಾಹುಲ್ ಗಾಂಧಿಯವರ ದೇವಸ್ಥಾನ, ಚರ್ಚ್, ದರ್ಗಾ ಭೇಟಿ ಹಿಂದಿನ ರಹಸ್ಯವೇನು | Oneindia Kannada

  • 6 years ago
ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗದಲ್ಲಿ ಯಶಸ್ವೀ ಜನಾಶೀರ್ವಾದ ಯಾತ್ರೆ ನಡೆಸಿದ್ದ ಕಾಂಗ್ರೆಸ್ ಈಗ ಕರಾವಳಿಯತ್ತ ಗಮನ ಹರಿಸಿದೆ. ಕರಾವಳಿಯಲ್ಲಿ ಚುನಾವಣಾ ಪ್ರಚಾರದ ಭಾಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಪ್ರವಾಸ ಕೈಗೊಳ್ಳಲಿದ್ದಾರೆ.
The AICC president Rahul Gandhi is visiting Dakshina Kannada district on march 20. During his visit Rahul Gandhi will going to Temple, Church and Dargha in Mangaluru.

Recommended