ರಾಜ್ ಕುಮಾರ್ ಸಾಲಲ್ಲಿ ಸಂಚಾರಿ ವಿಜಯ್ | Filmibeat Kannada

  • 6 years ago
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಈಗ 'ಕೃಷ್ಣ ತುಳಸಿ' ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದೇ ಪಾತ್ರ ಈಗ ಅವರನ್ನು ನೇತ್ರದಾನ ಮಾಡಲು ಸ್ಪೂರ್ತಿ ನೀಡಿದೆ.


kannada actor sanchari vijay planned to donate his eye.

Recommended