Public Opinion On Karnataka Election : ಚಿಕ್ಕಲ್ಸಂದ್ರದಲ್ಲಿ ನೀರಿನ ಸಮಸ್ಯೆ ಬಗೆಹರಿಯುವುದು ಯಾವಾಗಾ?
  • 6 years ago
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಾಗಬೇಕಿರುವ ಬದಲಾವಣೆ , ಅಭಿವೃದ್ಧಿಯ ಬಗ್ಗೆ ರಾಜಧಾನಿಯ ನಿವಾಸಿಗಳನ್ನು ಒನ್ ಇಂಡಿಯಾ ಕನ್ನಡ ತಂಡದ ಜೊತೆ ಮಾತನಾಡಿದ್ದಾರೆ. ಉತ್ತರಹಳ್ಳಿಯ ನಿವಾಸಿಯೊಬ್ಬರು, ನಾವು ವಾಸ ಮಾಡುತ್ತಿರುವ ಚಿಕ್ಕಲ್ಸಂದ್ರದಲ್ಲಿ ನೀರಿನ ಸಮಸ್ಯೆ ಇದೆ. ಸ್ವಚ್ಛ ಭಾರತ್ ಅಂತಾರೆ. ಆದರೆ ಸ್ವಚ್ಛತೆಯೇ ಇಲ್ಲ. ಜನತೆ ಒಳ್ಳೆಯ ಸ್ಥಿತಿಯಲ್ಲೇನೂ ಇಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಬದಲಾವಣೆಗೆ ಯಾರೂ ಮುಂದೆ ಬರೋಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Recommended