ಉಡುಪಿಯಲ್ಲಿ ಮಳೆಯ ರುದ್ರನರ್ತನ | ಜನಜೀವನ ಅಸ್ತವ್ಯಸ್ತ | Oneindia Kannada
- 6 years ago
Udupi district people suffered heavy losses due to heavy rains. There is a Electricity variant in the rural areas, including the city.
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಆಗುತ್ತಿರುವ ಬಿರುಗಾಳಿ ಮಳೆಗೆ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ. ಉಡುಪಿ ಸುತ್ತಮುತ್ತ ಮರಗಳು ಧರೆಗುರುಳಿದ್ದು ಇನ್ನೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ.
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಆಗುತ್ತಿರುವ ಬಿರುಗಾಳಿ ಮಳೆಗೆ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ. ಉಡುಪಿ ಸುತ್ತಮುತ್ತ ಮರಗಳು ಧರೆಗುರುಳಿದ್ದು ಇನ್ನೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ.