ಪ್ರೊ. ನರೇಂದ್ರ ನಾಯಕ್, ಖ್ಯಾತ ವಿಚಾರವಾದಿಯ ಕೊಲೆ ಸಂಚು? | Oneindia kannada
- 6 years ago
Perpetrators tried to assassinate Mangalore - based Rationalist Prof.Narendra Nayak. Such a suspicion has begin now. Narendra Nayak will file a complaint at the police station.
ವಿಚಾರವಾದಿ ಪ್ರೊ. ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ಮಂಗಳೂರು ಮೂಲದ ವಿಚಾರವಾದಿಯೊಬ್ಬರ ಕೊಲೆಗೆ ಸಂಚು ರೂಪಿಸಲಾಗಿದೆಯೇ? ಇಂತಹದೊಂದು ಸಂಶಯ ಇದೀಗ ಕಾಡಲಾರಂಭಿಸಿದೆ.
ವಿಚಾರವಾದಿ ಪ್ರೊ. ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ಮಂಗಳೂರು ಮೂಲದ ವಿಚಾರವಾದಿಯೊಬ್ಬರ ಕೊಲೆಗೆ ಸಂಚು ರೂಪಿಸಲಾಗಿದೆಯೇ? ಇಂತಹದೊಂದು ಸಂಶಯ ಇದೀಗ ಕಾಡಲಾರಂಭಿಸಿದೆ.