ಎಚ್ ಡಿ ಕುಮಾರಸ್ವಾಮಿ ರೈತರ ಕೋಪವನ್ನ ಶಮಗೊಳಿಸುತ್ತಾರಾ? | Oneindia Kannada

  • 6 years ago
Lakh of farmers awaiting, positive response from chief minister HD Kumaraswamy, who promised entire loan waiver of farmers and action plan on rejuvenating farming sector, before assembly elections.

ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗುತ್ತಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ನಮಗೆ ಶುಕ್ರದೆಸೆ ಆರಂಭವಾಗುತ್ತದೆ ಎಂಬಂತಹ ಕನಸು ಕಂಡಿದ್ದ ರೈತರು ಇದೀಗ ಬೀದಿಗಿಳಿದಿದ್ದಾರೆ.

Recommended