ಜುಲೈ 20ರಂದು ಕೆ ಆರ್ ಎಸ್ ನಲ್ಲಿ ಬಾಗಿನ ಅರ್ಪಿಸಲಿರುವ ಎಚ್ ಡಿ ಕುಮಾರಸ್ವಾಮಿ ದಂಪತಿ | Oneindia Kannada

  • 6 years ago
Chief minister HD Kumaraswamy to offer bagina to Cauvery at Krishna Raja Sagara on 20th July with his wife Anitha Kumaraswamy. It is raining heavily in catchment area in Kodagu. KRS is about to reach maximum level in a day or two.


ಮಂಡ್ಯದಲ್ಲಿ ರೈತರ ಹರುಷ ಮುಗಿಲು ಮುಟ್ಟಿದೆ. ತಾಯಿ ಕಾವೇರಿ ಭೋರ್ಗರೆಯುತ್ತಿದ್ದಾಳೆ, ಹಲವು ವರುಷಗಳ ನಂತರ ಕೃಷ್ಣ ರಾಜ ಸಾಗರದ ಮಡಿಲನ್ನು ಸಂಪೂರ್ಣವಾಗಿ ತುಂಬಿದ್ದಾಳೆ. ಕಳೆದ ವರ್ಷ ಈ ಸಮಯದಲ್ಲಿ ಬರಿದುಬರಿದಾಗಿದ್ದ ಕೆಆರ್ಎಸ್ ಈಗ ಗರಿಷ್ಠಮಟ್ಟ (124.80 ಅಡಿ) ತಲುಪುವ ಹಂತಕ್ಕೆ ಬಂದಿದೆ. ಜುಲೈ 20, ಶುಭ ಶುಕ್ರವಾರದಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಹಪತ್ನೀಕರಾಗಿ ಕಾವೇರಿಗೆ ಬಾಗಿನವನ್ನು ಅರ್ಪಿಸಲಿದ್ದಾರೆ.

Recommended