ಎಚ್ ವಿಶ್ವನಾಥ್ ಜೆಡಿಎಸ್ ರಾಜ್ಯಾಧಕ್ಷರಾಗಿದ್ದಕ್ಕೆ ಕಾಂಗ್ರೆಸ್ ಗೆ ಆತಂಕ | Oneindia Kannada

  • 6 years ago
Adagur Huchegowda Vishwanath elected as Janata Dal (Secular) president of Karnataka. Party supremo H.D.Deve Gowda announced his name on August 5, 2018. Now Congress gets tensed.


ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್.ವಿಶ್ವನಾಥ್ ನೇಮಕಗೊಂಡಿದ್ದಾರೆ. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಎಚ್.ವಿಶ್ವನಾಥ್ ಅವರನ್ನು ಪಕ್ಷದ ನೂತನ ಅಧ್ಯಕ್ಷರೆಂದು ಇಂದು ಭಾನುವಾರ ಘೋಷಣೆ ಮಾಡಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು ನೂತನ ಅಧ್ಯಕ್ಷರಿಗೆ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.ಎಚ್ ವಿಶ್ವನಾಥ್ ಜೆಡಿಎಸ್ ರಾಜ್ಯಾಧಕ್ಷರಾಗಿದ್ದಕ್ಕೆ ಕಾಂಗ್ರೆಸ್ ಗೆ ಆತಂಕ

Recommended