ಎಚ್ ಡಿ ಕುಮಾರಸ್ವಾಮಿ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ | Oneindia Kannada
- 6 years ago
Congress legislature party leader Siddaramaiah has strongly objected to shift film city from Mysore to Ramanagar. He has written a letter to chief minister H.D.Kumaraswamy and urged rethink about the earlier decision.
ಚಿತ್ರನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ವರ್ಗ ಮಾಡಿದ್ದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಗಾದೆ ತೆಗೆದಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದು ತಮ್ಮ ಆಕ್ಷೇಪ ಹೊರಹಾಕಿದ್ದಾರೆ.ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯಾಗಬೇಕು ಎಂಬುದು ಕನ್ನಡ ಚಿತ್ರರಂಗದ ಬಹು ವರ್ಷಗಳ ಬೇಡಿಕೆ ಹಾಗೂ ಕನಸಾಗಿದೆ.
ಚಿತ್ರನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ವರ್ಗ ಮಾಡಿದ್ದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಗಾದೆ ತೆಗೆದಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದು ತಮ್ಮ ಆಕ್ಷೇಪ ಹೊರಹಾಕಿದ್ದಾರೆ.ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯಾಗಬೇಕು ಎಂಬುದು ಕನ್ನಡ ಚಿತ್ರರಂಗದ ಬಹು ವರ್ಷಗಳ ಬೇಡಿಕೆ ಹಾಗೂ ಕನಸಾಗಿದೆ.