Karnataka Floods : ಕೊಡಗು ಪ್ರವಾಹ ಪರಿಸ್ಥಿತಿ ಕಂಡ ರಾಹುಲ್ ಮಾಡಿದ ಟ್ವೀಟ್ ಇದು.! | Oneindia Kannada
- 6 years ago
Rahul Gandhi has tweeted regarding Kodagu flood condition saying its happy to see that everybody is helping without an caste religion boundaries.
ಕರ್ನಾಟಕದ ಕೊಡಗಿನಲ್ಲಿ ಉಂಟಾದ ಭೀಕರ ಪ್ರವಾಹ ರಾಜ್ಯವನ್ನು ಕಂಗೆಡಿಸಿದೆ. ಆದರೆ ಈ ಸಂಕಷ್ಟದ ನಡುವಲ್ಲೇ ಕೊಡಗಿನ ಸುಂಟಿಕೊಪ್ಪ ಎಂಬ ನಗರ ಮಾದರಿಯಾಗಿ ಕಾಣಿಸುತ್ತದೆ. ಇಲ್ಲಿ ಶಿವ, ರಾಮ, ಕ್ರಿಸ್ತ, ಅಲ್ಲಾಹ್ ಮತ್ತು ಬುದ್ಧ ಎಲ್ಲರೂ ಸಂತ್ರಸ್ತರಿಗೆ ಪರಿಹಾರ ನೀಡಲು, ಆಶ್ರಯ ನೀಡಲು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ಭಾರತ! ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಕೊಡಗಿನಲ್ಲಿ ಉಂಟಾದ ಭೀಕರ ಪ್ರವಾಹ ರಾಜ್ಯವನ್ನು ಕಂಗೆಡಿಸಿದೆ. ಆದರೆ ಈ ಸಂಕಷ್ಟದ ನಡುವಲ್ಲೇ ಕೊಡಗಿನ ಸುಂಟಿಕೊಪ್ಪ ಎಂಬ ನಗರ ಮಾದರಿಯಾಗಿ ಕಾಣಿಸುತ್ತದೆ. ಇಲ್ಲಿ ಶಿವ, ರಾಮ, ಕ್ರಿಸ್ತ, ಅಲ್ಲಾಹ್ ಮತ್ತು ಬುದ್ಧ ಎಲ್ಲರೂ ಸಂತ್ರಸ್ತರಿಗೆ ಪರಿಹಾರ ನೀಡಲು, ಆಶ್ರಯ ನೀಡಲು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ಭಾರತ! ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.
Recommended
Karnataka Flood : ಪ್ರವಾಹ ಪರಿಸ್ಥಿತಿ ಹಿನ್ನೆಲೆ ಬಿ ಎಸ್ ಯಡಿಯೂರಪ್ಪ ಸರ್ಕಾರಕ್ಕೆ ಎಎಪಿ ಸಲಹೆಗಳು
Oneindia Kannada
Karnataka Flood: ಆತಂಕ ಬೇಡ, ಕೆಲವೇ ಗಂಟೆಗಳಲ್ಲಿ ಪ್ರವಾಹ ಸ್ಥಿತಿ ತಹಬದಿಗೆ | Oneindia Kannada
Oneindia Kannada