ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್ | Oneindia Kannada
  • 6 years ago
ನವರಾತ್ರಿಯ ಅಂಗವಾಗಿ ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ಮೈಸೂರು ಅರಮನೆಯಲ್ಲೂ ಪೂಜೆ ನಡೆಯುತ್ತಿದೆ. ರಾಜವಂಶಸ್ಥರಾದ ಶ್ರೀಕಂಠರಾಜೇ ಅರಸ್, ಮಹೇಂದ್ರ ರಾಜೇ ಅರಸ್ ಅವರಿಂದ ಪೂಜೆ ನಡೆಸಲಾಗುತ್ತಿದೆ. ದೇವಾಲಯದ ಪ್ರಾಂಗಣದಲ್ಲಿ ಆಯುಧಗಳನ್ನು ಇರಿಸಿ ಪೂಜೆ ಮಾಡಿದ ನಂತರ ಪಲ್ಲಕ್ಕಿಯಲ್ಲಿ ಇರಿಸಿ ಮೆರವಣಿಗೆ ಮಾಡಲಾಗುತ್ತದೆ.
Recommended