ಬೆಂಗಳೂರಿನಲ್ಲಿ ನಡೀತಿದ್ದ ರೈತರ ಪ್ರತಿಭಟನೆ ವಾಪಾಸ್ | 15 ದಿನಗಳ ಗಡುವು | Oneindia Kannada
- 6 years ago
Sugar cane and paddy farmers are holding massive protest near Vidhana soudha over price fixation issue today. Now Farmers have withdrawn the protest & 15 days time is been given to the Governemnt
ಕಬ್ಬು ಬಾಕಿ ಹಣ ಪಾವತಿ, ಬೆಂಬಲ ಬೆಲೆ ನಿಗದಿ, ಸಾಲ ಮನ್ನಾ ಇನ್ನಿತರೆ ವಿಚಾರ ಕುರಿತು ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಷರತ್ತು ಮೇರೆಗೆ ಹಿಂಪಡೆದಿದ್ದಾರೆ. ಸರ್ಕಾರಕ್ಕೆ ಈ ವಿಚಾರ ಕುರಿತು ಒಂದು ನಿರ್ದಿಷ್ಟ ನಿರ್ಧಾರ ಕೈಗೊಳ್ಳಲು 15 ದಿನಗಳ ಗಡುವು ನೀಡು ಪ್ರತಿಭಟನೆ ಹಿಂಪಡೆದಿದ್ದಾರೆ.
ಕಬ್ಬು ಬಾಕಿ ಹಣ ಪಾವತಿ, ಬೆಂಬಲ ಬೆಲೆ ನಿಗದಿ, ಸಾಲ ಮನ್ನಾ ಇನ್ನಿತರೆ ವಿಚಾರ ಕುರಿತು ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಷರತ್ತು ಮೇರೆಗೆ ಹಿಂಪಡೆದಿದ್ದಾರೆ. ಸರ್ಕಾರಕ್ಕೆ ಈ ವಿಚಾರ ಕುರಿತು ಒಂದು ನಿರ್ದಿಷ್ಟ ನಿರ್ಧಾರ ಕೈಗೊಳ್ಳಲು 15 ದಿನಗಳ ಗಡುವು ನೀಡು ಪ್ರತಿಭಟನೆ ಹಿಂಪಡೆದಿದ್ದಾರೆ.