15 ದಿನದಲ್ಲಿ ಬಾಕಿ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ..! | Oneindia Kannada

  • 6 years ago
ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ನೀಡಿದ ದರದಂತೆ ಬಾಕಿ ಪಾವತಿಸುವಂತೆ ಮಾಲೀಕರಿಗೆ ಸೂಚಿಸಲಾಗಿದ್ದು, ನವೆಂಬರ್ 22 ರಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

Chief Ministr HD Kumaraswamy directed Sugar factory owners to pay pending amount for sugar cane farmers in 15 days.

Recommended