H D Kumraswamy : ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಕೊಡೋಕೆ ಒಪ್ತಾರಾ?

  • 6 years ago
ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು(ನವೆಂಬರ್ 22)ರಂದು ಸಭೆ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ಪಾಲಿಗೆ ಅಗ್ನಿ ಪರೀಕ್ಷೆಯಾಗಿರುವ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಸಂಬಂಧ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಿದ್ದು, ಈ ಸಭೆಗೆ ಕಾರ್ಖಾನೆ ಮಾಲೀಕರು ಗೈರಾದರೆ ಅಥವಾ ರೈತರ ಬೇಡಿಕೆಗಳಿಗೆ ಅಲಕ್ಷ್ಯ ತೋರಿದರೆ ರೈತರು ಮತ್ತೆ ಹೋರಾಟ ಮಾಡುವ ಸಾಧ್ಯತೆ ಇದೆ.

Chief minister H.D.Kumaraswamy will be held crucial meeting with sugar factory owners regarding pending bills of sugar cane growers on November 22 at 12.30 pm at CM's resident office Krishna.

Recommended