Ambareesh :ಜಯಮಾಲಾ: ಅಂಬಿ ಹೆಸರು ಸೂಚಿಸುವ ಮುಂಚೆಯೇ ಪ್ರಶಸ್ತಿ ಆಯ್ಕೆ ಮುಗಿದಿತ್ತು

  • 6 years ago
ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಅಂಬಿ ಬಗ್ಗೆ ಜಯಮಾಲಾ ಹೇಳಿದ್ದು ಹೀಗೆ.

Kannada Actor, Former Minister Ambareesh passes away in Bengaluru.kannada Actress Jayamala speaks about Rebel Star

Recommended