ರೈತರ ಆಕ್ರೋಶಕ್ಕೆ ಗುರಿಯಾಗಿ ಭಾವುಕರಾದ ಎಚ್ ಡಿ ಕುಮಾರಸ್ವಾಮಿ
- 5 years ago
Farmers get angry on CM Kumaraswamy in CM-Farmer meeting held in Vidhan Soudha. Kumaraswamy gets emotional in the meeting and said i get upset when any farmer commit suicide.
ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಸಾಲಮನ್ನಾ ಕುರಿತಾಗಿ 'ನಾನು ಬೇರೆಯವರ ಹಂಗಿನಲ್ಲಿದ್ದೇನೆ' ಎಂದು ಹೇಳಿ ಭಾರಿ ವಿವಾದ ಎದುರುಹಾಕಿಕೊಂಡಿದ್ದರು. ಇಂದು ಮತ್ತೆ ಅದೇ ರೀತಿಯ ಮಾತನ್ನು ಸಿಎಂ ಆಡಿದ್ದಾರೆ.
ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಸಾಲಮನ್ನಾ ಕುರಿತಾಗಿ 'ನಾನು ಬೇರೆಯವರ ಹಂಗಿನಲ್ಲಿದ್ದೇನೆ' ಎಂದು ಹೇಳಿ ಭಾರಿ ವಿವಾದ ಎದುರುಹಾಕಿಕೊಂಡಿದ್ದರು. ಇಂದು ಮತ್ತೆ ಅದೇ ರೀತಿಯ ಮಾತನ್ನು ಸಿಎಂ ಆಡಿದ್ದಾರೆ.