ಹೈದರಾಬಾದ್ ಕರ್ನಾಟಕ ಸೇವಾ ನಿರತ ಅಭ್ಯರ್ಥಿಗಳಿಗೆ ಅನ್ಯಾಯ | Oneindia Kannada

  • 5 years ago
ಪ್ರಾಂತ್ಯಗಳು ಅಥವಾ ನಿರ್ದಿಷ್ಟ ಪ್ರದೇಶಗಳು ಅಭಿವೃದ್ಧಿ ಆಗದಿದ್ದಾಗ ಆ ಭಾಗದ ಜನರಿಗೆ ಕೆಲವು ಸವಲತ್ತುಗಳನ್ನು ಕಾದಿರಿಸುವುದು ಹಾಗೂ ಅನುಕೂಲಗಳನ್ನು ಕಲ್ಪಿಸುವುದು ಸರಕಾರದ ಜವಾಬ್ದಾರಿ. ಹೈದರಾಬಾದ್- ಕರ್ನಾಟಕ ಭಾಗ ಎಂದು ಕರೆಸಿಕೊಳ್ಳುವ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಆಗಿನ ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿಗೆ ಅಂಥದ್ದೊಂದು ಅನುಕೂಲ ಕಲ್ಪಿಸಲಾಗಿದೆ.

Various government department employees facing problem in promotion, still they comes under Hyderabad-Karnataka category. What is the problem and why they filed case in court?

Recommended