ಡಿ ಕೆ ಶಿವಕುಮಾರ್ ಗೆ ಬಂತು ಮತ್ತೊಂದು ಸಂಕಷ್ಟ | ಏನಿದು ಪ್ರಕರಣ? | Oneindia Kannada
- 5 years ago
D K Shivakumar is in trouble again. Enforcement directorate issued summons to minister D K Shivakumar regarding money laundering and other case.
ಸಚಿವ ಡಿಕೆ ಶಿವಕುಮಾರ್ಗೆ ಅವರು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ದೆಹಲಿಯ ಫ್ಲ್ಯಾಟ್ ಮೇಲೆ ದಾಳಿ ಮಾಡಿದಾಗ 8.59 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ಜಾರಿಯಾಗಿರುವುದಾಗಿ ಹೇಳಲಾಗುತ್ತಿದೆ. ಇದರಿಂದಾಗಿ ಲೋಕಸಭೆ ಚುನಾವಣೆಗೂ ಮುನ್ನ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಚಿವ ಡಿಕೆ ಶಿವಕುಮಾರ್ಗೆ ಅವರು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ದೆಹಲಿಯ ಫ್ಲ್ಯಾಟ್ ಮೇಲೆ ದಾಳಿ ಮಾಡಿದಾಗ 8.59 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ಜಾರಿಯಾಗಿರುವುದಾಗಿ ಹೇಳಲಾಗುತ್ತಿದೆ. ಇದರಿಂದಾಗಿ ಲೋಕಸಭೆ ಚುನಾವಣೆಗೂ ಮುನ್ನ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.