Lok Sabha Elections 2019 : ಕುಮಾರಸ್ವಾಮಿಗೆ ನಿಖಿಲ್ ಸ್ಪರ್ಧೆಯ ಆತಂಕ, ರಾತ್ರೋ ರಾತ್ರಿ ಜ್ಯೋತಿಷಿ ಮನೆಗೆ ದೌಡು
  • 5 years ago
ನಿಖಿಲ್ ಕುಮಾರಸ್ವಾಮಿ ಈ ಬಾರಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ರಾತ್ರೋರಾತ್ರಿ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ.

Chief minister HD kumaraswamy in Hurdle over Mandya Parliament election. So he and Nikhil rushed to astrologer dwarakanath Home.
Recommended