ಡಿ ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ

  • 5 years ago
BJP leader Ayanur Manjunath said that even if one hundred D K Shivakumar comes, BJP cannot defeat in Shimoga.
ಡಿ.ಕೆ.ಶಿವಕುಮಾರ್ ಮೈತ್ರಿ ಪಕ್ಷದ ಪರವಾಗಿ ಶಿವಮೊಗ್ಗ ಚುನಾವಾಣಾ ಉಸ್ತುವಾರಿ ವಹಿಸಿಕೊಳ್ಳುತ್ತಿರುವ ಬಗ್ಗೆ ಬಿಜೆಪಿ ಭಯಗೊಂಡಿದೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಇಂತಹ ನೂರು ಶಿವಕುಮಾರ್ ಬಂದರೂ ಶಿವಮೊಗ್ಗದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂದರು.

Recommended