Lok Sabha Elections 2019 : ಸುಮಲತಾ ಭಾಷಣ ಮಾಡುವಾಗ ಮಂಡ್ಯದಲ್ಲಿ ಕೇಬಲ್ ಕಟ್ | ಕಾರಣ?
  • 5 years ago
Lok Sabha Election 2019 : Sumalatha Ambareesh spoke about cable cut issue in Mandya during her election campaign. During Sumalatha speech, whole Mandya faced Cable problem

ನಟಿ ಸುಮಲತಾ ಅಂಬರೀಶ್ ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಮಂಡ್ಯದ ಸಿಲ್ವರ್ ಜುಬ್ಲಿ ಪಾರ್ಕ್ ನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಸುಮಲತಾ ಮಾತನಾಡಿದರು. ಆದರೆ ಈ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಡ್ಯದಲ್ಲಿ ಕರೆಂಟ್ ಇರಲಿಲ್ಲವಂತೆ
Recommended