ಬಿಜೆಪಿಯ ಮೂವರು ಸಂಸದರಿಗೆ ಡಿಕೆಶಿ ಮಾಸ್ಟರ್ ಸ್ಟ್ರೋಕ್..! | Lok Sabha Election 2019 | Oneindia Kannada

  • 5 years ago
ನಿಮ್ಮ ತಾಯಿಯಂತಿದ್ದ ವಿಜಯಾ ಬ್ಯಾಂಕ್ ಅನ್ನು ನಿಮ್ಮ ಕೈಯ್ಯಲ್ಲಿ ಉಳಿಸಲು ಸಾಧ್ಯವಾಗಿಲ್ಲ ಅಂದ್ರೆ ಇನ್ಯಾರನ್ನು ಉಳಿಸಲು ನಿಮ್ಮಿಂದ ಸಾಧ್ಯ? ಎಂದು ಕರಾವಳಿಯ ಬಿಜೆಪಿ ಸಂಸದರ ವಿರುದ್ಧ ಸಚಿವ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Addressing in Congress conference in Belthangady Minister DK Shivakumar slammed BJP MP's over Vijaya Bank merger.

Recommended