Lok Sabha Elections 2019 : ಸುಮಲತಾ ಅವರು ಜಯಲಲಿತಾ ಮೀರಿಸುವಂತಹ ಮಾಯಾಂಗನೆ .
  • 5 years ago
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಚುನಾವಣಾ ಪ್ರಚಾರಕ್ಕೆ ನಟ ದರ್ಶನ್ ಧುಮುಕಿದ ಮೊದಲ ದಿನವೇ, ಅದರ ಪರಿಣಾಮ ಹೇಗಿರುತ್ತೆ ಎಂಬುದು ಅವರ ಅರಿವಿಗೆ ಬಂತು. ಆಗಲೇ ದಾಸ ನಿರ್ಧರಿಸಿಬಿಟ್ಟರು ಕೋಪ ಮಾಡಿಕೊಳ್ಳಬಾರದು, ಬೇಜಾರಗಬಾರದು, ನೊಂದುಕೊಳ್ಳಬಾರದು ಅಂತ.
Kannada actor, challenging star darshan has respond some of the allegation of Jds leaders.
Recommended