ಮಂಡ್ಯ ಚುನಾವಣಾ ಫಲಿತಾಂಶದಿಂದ ಆತಂಕಗೊಂಡು ಜ್ಯೋತಿಷಿಗಳನ್ನ ಭೇಟಿ ಮಾಡಿದ ಎಚ್ ಡಿ ಕೆ Oneindia Kannada

  • 5 years ago
CM HD Kumaraswamy today met astrologer Dwarakanath Guruji. Sources saying that Kumaraswamy discussed about Mandya election result and state politics.

ಹೋಮ, ಹವನ, ದೇವಸ್ಥಾನಗಳ ಭೇಟಿ ಬಳಿಕ ಇದೀಗ ಸಿಎಂ ಕುಮಾರಸ್ವಾಮಿ ಅವರು ಜ್ಯೋತಿಷಿಗಳ ಮೊರೆ ಹೋಗಿದ್ದಾರೆ. ಹೀಗೆ ಜ್ಯೋತಿಷಿಗಳ ಬಳಿ ಹೋಗುವುದು ಅವರಿಗೆ ಹೊಸದಲ್ಲದಿದ್ದರೂ ಲೋಕ ಫಲಿತಾಂಶ ಮುಂದಿದ್ದಾಗ ಮಾಡಿರುವ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಕುಮಾರಸ್ವಾಮಿ ಅವರು ನೆನ್ನೆ ತಮ್ಮ ನಂಬಿಕೆಯ ಜ್ಯೋತಿಷಿ ದ್ವಾರಕನಾಥ ಅವರನ್ನು ಭೇಟಿ ಮಾಡಿದ್ದಾರೆ.

Recommended