ನರೇಂದ್ರ ಮೋದಿಯವರ ಅಪ್ರತಿಮ ಬುದ್ದಿವಂತಿಕೆ ಎದುರು ಕಾಂಗ್ರೆಸ್ ದಡ್ಡತನ ಪ್ರದರ್ಶನ | Oneinida Kannada

  • 5 years ago
ನಾಲ್ಕನೇ ಹಂತದ ಚುನಾವಣೆಯವರೆಗೂ ರಾಷ್ಟ್ರೀಯತೆ, ಪುಲ್ವಾಮ, ಉರಿ, ಸರ್ಜಿಕಲ್ ಸ್ಟ್ರೈಕ್ ಹಿಂದೆ ಸುತ್ತುತ್ತಿದ್ದ ಪ್ರಧಾನಿ ಮೋದಿ, ಐದನೇ ಹಂತದ ಚುನಾವಣೆಯ ಹೊತ್ತಿಗೆ ತಮ್ಮ ಭಾಷಣದ ಗೇರ್ ಅನ್ನು ಬೇರೆ ದಿಕ್ಕಿಗೇ ಬದಲಾಯಿಸಿಬಿಟ್ಟರು. ಮೋದಿಯ ಅಪ್ರತಿಮ ತಂತ್ರಗಾರಿಕೆ ಅರಿಯದೇ ಬೆಪ್ಪುತಕ್ಕಡಿಯಾದ ಕಾಂಗ್ರೆಸ್

Recommended