ಸಿದ್ದರಾಮಯ್ಯನವರ ಬಗ್ಗೆ ಎಚ್ ವಿಶ್ವನಾಥ್ ಹೇಳಿದ್ದೇನು | Oneindia Kannada

  • 5 years ago
H Vishwanath, who is loyal to the party as the state president of the JD (S) and Chief Minister H D Kumaraswamy, is now broke his silence & speaks about Siddaramaiah.


ಜೆಡಿಎಸ್‌ನ ರಾಜ್ಯ ಅಧ್ಯಕ್ಷರಾಗಿ ಪಕ್ಷಕ್ಕೆ ಮತ್ತು ತಮ್ಮ ಪಕ್ಷದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿಷ್ಠರಾಗಿರುವ ಎಚ್.ವಿಶ್ವನಾಥ್ ಅವರು ಇದೀಗ ಮೌನಮುರಿದಿದ್ದಾರೆ. ಮೊದಲಿನಿಂದಲೂ ಸಿದ್ದರಾಮಯ್ಯ ಮತ್ತು ವಿಶ್ವನಾಥ್ ಅವರದು ಎಣ್ಣೆ ಸೀಗೆಕಾಯಿ ಸಂಬಂಧ. ಹೀಗಿರುವಾಗ ಮೇಲಿಂದ ಮೇಲೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕೆಂಬ ಕೂಗು ಕೇಳಿಸುತ್ತಿದ್ದರೆ ಅವರು ಬಾಯಿ ಮುಚ್ಚಿ ಕೂರುವ ಅಸ್ಸಾಮಿ ಅಂತು ಅಲ್ಲವೇ ಅಲ್ಲ.

Recommended