ಡಿಕೆಶಿ ಮಾಸ್ಟರ್ ಸ್ಟ್ರೋಕ್..! ಬೆಚ್ಚಿಬಿದ್ದ ಬಿಜೆಪಿ..? | Oneindia kannada
  • 5 years ago
ಕುಂದಗೋಳದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಾನಂದ ಬೆಂತೂರು ಬೆ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಕುಂದಗೋಳ ಉಪಚುನಾವಣೆಗೆ ಶಿವಾನಂದ ಬೆಂತೂರು ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಆದರೆ ಜಮೀರ್ ಅಹ್ಮದ್, ವಿನಯ್ ಕುಲಕರ್ಣಿ ಅವರ ಸಂಧಾನದ ನಂತರ ನಾಮಪತ್ರ ವಾಪಸ್ ಪಡೆದು ರಾಜಕೀಯವಾಗಿ ನಿವೃತ್ತಿಯಾಗುವುದಾಗಿ ಹೇಳಿದ್ದರು. ಆದರೆ ಡಿಕೆಶಿ ಅವರು ಮನವೊಲಿಸಿದ ನಂತರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

Kundhagol constituency leader Shivananda Benthutu joins congress influenced by DK Shivakumar. He filled nomination as independent candidate after meeting with Zameer Ahmed and talking to DK Shivakumar he took back his nomination.
Recommended