Kurukshetra Movie: ನಿರ್ಮಾಪಕ ಮುನಿರತ್ನ ಮೇಲೆ ಮುನಿಸಿಕೊಂಡ ಕನ್ನಡ ಚಿತ್ರರಂಗ

  • 5 years ago
Kannada film industry some people angry about producer Munirathna decision. A few days later Avane Srimannarayana and Pailwan are also announced the release of the same day.

ಸ್ಯಾಂಡಲ್ ವುಡ್ ನ ನಿರ್ಮಾಪಕ ಮುನಿರತ್ನ ತೆಗೆದುಕೊಂಡಿರುವ ನಿರ್ಧಾರ ಚಿತ್ರರಂಗದ ಅನೇಕರ ಬೇಸರಕ್ಕೆ ಕಾರಣವಾಗಿದೆ. ಇತ್ತೀಚಿಗಷ್ಟೆ ಮುನಿರತ್ನ ನಿರ್ಮಾಣದ 'ಕುರುಕ್ಷೇತ್ರ' ಚಿತ್ರದ ರಿಲೀಸ್ ಡೇಟ್ ಅನ್ನು ಅನೌನ್ಸ್ ಮಾಡಿದ್ದಾರೆ. 'ಕುರುಕ್ಷೇತ್ರ' ಚಿತ್ರಕ್ಕಾಗಿ ಸುಮಾರು ಎರಡು ವರ್ಷಗಳಿಂದ ಕಾಯುತ್ತಿದ್ದವರಿಗೆ ರಿಲೀಸ್ ಡೇಟ್ ಸಂತಸ ಮೂಡಿಸುವ ಬದಲು ಅನೇಕರ ಅಸಮಾಧಾನಕ್ಕೆ ಕಾರಣವಾಗಿದೆ.

Recommended