ರಾಬರ್ಟ್ ಸೆಟ್‍ನಲ್ಲಿ ಸಂಭ್ರಮಪಟ್ಟ ದರ್ಶನ್ | FILMIBEAT KANNADA

  • 5 years ago
ಮಂಡ್ಯ ಲೋಕಸಭಾ ಕ್ಷೇತ್ರ ರಾಜ್ಯದಲ್ಲಿ ಭಾರಿ ಕುತೂಹಲ ಮೂಡಿಸಿದ ಕ್ಷೇತ್ರವಾಗಿತ್ತು. ಮತ ಎಣಿಕೆಯ ಕೊನೆಯವರೆಗು ಜನರ ಚಿತ್ತ ಸೆಳೆದಿದ್ದ ಮಂಡ್ಯದಲ್ಲಿ ಅಂತಿಮವಾಗಿ ಸುಮಲತಾ ಅಂಬರೀಶ್ ಗೆದ್ದು ಬೀಗಿದ್ದಾರೆ. ಸುಮಲತಾ ಅಭೂತಪೂರ್ವ ಗೆಲುವಿನ ಕಾರಣಗಳಲ್ಲಿ ಜೋಡೆತ್ತುಗಳ ಪಾತ್ರ ಕೂಡ ಪ್ರಮುಖವಾಗಿದೆ.

Challenging star Darshan celebrate in Rabart shooting set for Sumalatha won the Mandya Loksabha Election. Darshan was cut the cake and celebration for Sumalatha victory.

Recommended