ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ ಶೋಭಾ ಕರಂದ್ಲಾಜೆ. | Oneindia Kannada

  • 5 years ago
ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡುವ ವಿಚಾರದಲ್ಲಿ, ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿಯ ವೇಳೆ, ಉಡುಪಿ-ಚಿಕ್ಕಮಗಳೂರು ಸಂಸದೆ, ಲೋಕಸಭೆಯ ಸಚೇತಕಿಯಾಗಿ ನೇಮಕವಾಗಿರುವ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.


BJP overnight protest against government decision to handing over the property to Jindal: MP Shobha Karandlaje Vs formerr CM Siddaramaiah twitter war

Recommended