ಕಲಬುರಗಿಯಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ | Oneindia Kannada
  • 5 years ago
ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕನಕಪುರ ಬಳಿ ಭಾರಿ ಅನಾಹುತವೊಂದು ತಪ್ಪಿದೆ. ಎದುರಿಗೆ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಹೋಗಿ ಕೆಎಸ್ಆರ್ ಟಿಸಿ ಬಸ್ ಸೇತುವೆಯ ಅಂಚಿಗೆ ಬಂದು‌ ನಿಂತ ಘಟನೆ ಚಿಂಚೋಳಿ - ಭಾಲ್ಕಿ ರಾಜ್ಯ ಹೆದ್ದಾರಿ 75ರಲ್ಲಿ ಮಂಗಳವಾರ ನಡೆದಿದೆ.
Recommended