Karnataka Flood: ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ ಸುಮಲತಾ
- 5 years ago
MP Sumalatha Abareesh is visiting flood-affected places of Mandya on Wednesday. She will have a meeting with local people and officials.
ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅವರು ತಡವಾಗಿಯಾದರೂ ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ್ದಾರೆ. ನೆರೆ ಪೀಡಿತ ಮಂಡ್ಯದ ಭಾಗಗಳಿಗೆ ಸುಮಲತಾ ಅವರು ಇಂದು ಭೇಟಿ ನೀಡಲಿದ್ದಾರೆ.
ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅವರು ತಡವಾಗಿಯಾದರೂ ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ್ದಾರೆ. ನೆರೆ ಪೀಡಿತ ಮಂಡ್ಯದ ಭಾಗಗಳಿಗೆ ಸುಮಲತಾ ಅವರು ಇಂದು ಭೇಟಿ ನೀಡಲಿದ್ದಾರೆ.