Karnataka Flood: ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಾದಾಮಿಗೆ ಭೇಟಿ ನೀಡುವುದು ಯಾವಾಗ?

  • 5 years ago
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಾದಾಮಿಗೆ ಭೇಟಿ ನೀಡುವುದು ಯಾವಾಗ?. ಈ ವಿಚಾರದ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಇದೀಗ ಸಿದ್ದರಾಮಯ್ಯ ಪ್ರವಾಸದ ದಿನಾಂಕ ಅಂತಿಮವಾಗಿದೆ
Former Chief Minister and Badami MLA Siddaramaiah will visit his assembly constituency on August 19, 2019. This is his first visit after flood hit to district.

Recommended