ನಮ್ಮದು ಸದ್ಯಕ್ಕೆ ಸಮ್ಮಿಶ್ರ ಸರ್ಕಾರ ಎಂದ ಸಚಿವ ಸೋಮಣ್ಣ, ಹೀಗಂದಿದ್ದೇಕೆ? | Oneindia Kannada

  • 5 years ago
ಮೈಸೂರಿನಲ್ಲಿ ದಸರಾ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಸೋಮಣ್ಣ, "ಈಗಾಗಲೇ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. 17 ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಇನ್ನೂ 16 ಸ್ಥಾನಗಳು ಖಾಲಿ ಉಳಿದಿವೆ. ಹಾಗಾಗಿ ಮೊದಲ ಹಂತದಲ್ಲಿ ಸಂಪುಟ ವಿಸ್ತರಣೆ ಮುಗಿದಿದ್ದು, ಎರಡನೇ ಹಂತದ ಸಂಪುಟ ವಿಸ್ತರಣೆ ನಡೆಯಲಿದೆ. ಹೈ ಕಮಾಂಡ್ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಳೆದು ತೂಗಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ" ಎಂದರು.

v somanna gives clue over portfolio for disqualified mlas

Recommended