ಈ ರಾಜ್ಯದಲ್ಲಿ ಮತ್ತೋರ್ವ ಯಡಿಯೂರಪ್ಪ ಹುಟ್ಟಲ್ಲ; ರೇಣುಕಾಚಾರ್ಯ | Oneindia Kannada

  • 5 years ago
Renukacharya reacts to the statement of Ex minister anjaneya in sirigere of chitradurga. Yeddyurappa is helpless near High Command States anjaneya yesterday.

ಸಿರಿಗೆರೆ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, "ನನಗೆ ಸಚಿವ ಸ್ಥಾನ ಬೇಕಿದ್ದರೆ ಯಡಿಯೂರಪ್ಪ ಹಾಗೂ ವರಿಷ್ಟರ ಬಳಿ ನಾಲ್ಕು ಗೋಡೆ‌ಗಳ ಮಧ್ಯೆ ಕೇಳ್ತೇನೆ. ನಾನು ಹೊನ್ನಾಳಿ ಹುಲಿ, ಯಾವುದಕ್ಕೂ ಜಗ್ಗಲ್ಲ. ಬಿಜೆಪಿಗೆ ದ್ರೋಹ ಮಾಡಲ್ಲ. ನನಗೆ ಸದ್ಯ ಮಂತ್ರಿ ಸ್ಥಾನದ ಅಗತ್ಯವೂ ಇಲ್ಲ" ಎಂದು ಹೇಳಿದರು.