ತಯಾರಾಗ್ತಿದೆ ಸಿದ್ದು ಕೆಡವೋಕೆ ಚಕ್ರವ್ಯೂಹ..! | Siddaramaiah | Oneindia Kannada

  • 5 years ago
ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಆರಂಭದಿಂದ ಅಂತ್ಯದವರೆಗೂ, ಸರಕಾರಕ್ಕೆ ಸಿದ್ದರಾಮಯ್ಯ ಮುಗ್ಗಲಮುಳ್ಳಾಗಿದ್ದರು ಎಂದು ದೇವೇಗೌಡ ಆದಿಯಾಗಿ ಜೆಡಿಎಸ್ ಪಕ್ಷದ ನಾಯಕರು ಈಗಾಗಲೇ ಬಹಿರಂಗವಾಗಿ ಹೇಳಿದ್ದಾಗಿದೆ. "ಸರ್ಕಾರ ಬೀಳಿಸಲು ಸಿದ್ದರಾಮಯ್ಯ ಅವರೇ ತಿಳಿಸಿದ್ದು ಎಂದು ಅವರ ಆಪ್ತರೇ ಹೇಳಿದ್ದಾರೆ" ಎಂದು ದೇವೇಗೌಡರು ಹೇಳಿದ್ದರು.

Two Senior Leaders of Karnataka Congress, KH Muniyappa And Mallikarjuna Kharge Trying To Give Opposition Leader Post Other Than Siddaramaiah, Sources.

Recommended