12.50 ಲಕ್ಷ ಗೆದ್ದ ಸಂಸದರ ಪರಿಸ್ಥಿತಿ ಏನಾಗಿದೆ ಗೊತ್ತಾ..? | kannadada kotyadhipathi 4 | FILMIBEAT KANNADA
  • 5 years ago
ಕನ್ನಡದ ಕೋಟ್ಯಧಿಪತಿ ಸೀಸನ್ 4 ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ಕಾರ್ಯಕ್ರಮ. ಮನರಂಜನೆ ಜೊತೆಗೆ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇರುವ ಏಕೈಕ ಕನ್ನಡದ ಕಾರ್ಯಕ್ರಮ. ಇತ್ತೀಚಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ವಿರುದ್ಧ ಭಾರಿ ವಿರೋದ ವ್ಯಕ್ತವಾಗುತ್ತಿದೆ.

Netizens outrage against Pratap Simha and Tejasvi Surya for participate in Kannadada Kotyadhipati.
Recommended