ವಿಷ್ಣುವರ್ಧನ್ ಗಾಗಿ ಉಪವಾಸ ಕೂರಲು ರೆಡಿ ಅಂದ್ರು ವಿನಯ್ ಗುರೂಜಿ | FILMIBEAT KANNADA

  • 5 years ago
ಡಾ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ, ಪುಣ್ಯ ಸ್ಮರಣೆ ವರ್ಷದಿಂದ ವರ್ಷಕ್ಕೆ ಬರುತ್ತಲೇ ಇದೆ. ಆದರೆ ವಿಷ್ಣು ಸ್ಮಾರಕ ಕೆಲಸ ಮಾತ್ರ ಅಭಿಮಾನ್ ಸ್ಟುಡಿಯೋದಲ್ಲಿ ಆರಂಭವಾಗಲೇ ಇಲ್ಲ. ಪರ್ಯಾಯವಾಗಿ ಮೈಸೂರಿನಲ್ಲಿ ಸಾಹಸ ಸಿಂಹನ ಸ್ಮಾರಕ ನಿರ್ಮಾಣ ಕೆಲಸ ಶುರುವಾಗಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ವಿನಯ್ ಗುರೂಜಿ ಮಾತನಾಡಿದ್ದು, ''ವಿಷ್ಣು ಸ್ಮಾರಕಕ್ಕಾಗಿ ನಾನು ಉಪವಾಸ ಮಾಡಲು ಸಿದ್ಧವಾಗಿದ್ದೇನೆ'' ಎಂದು ತಿಳಿಸಿದ್ದಾರೆ.

'I am Ready to Fight with Vishnuvardhan fans for vishnu memorial in abhiman studio' said vinay guruji.

Recommended