ಕಾಂಗ್ರೆಸ್ ಹಿರಿಯ ನಾಯಕರು ಮಾಡಿದ್ದು ನೋಡಿ ಸಿದ್ದರಾಮಯ್ಯ ಶಾಕ್. | Siddaramaiah

  • 5 years ago
ಸಿದ್ದರಾಮಯ್ಯ ಪರ ಮತ್ತು ವಿರೋಧ ಬಣಗಳ ನಡುವಿನ ಕಿತ್ತಾಟ ತಾರಕಕ್ಕೆ ಏರಿದೆ. ಸಿದ್ದರಾಮಯ್ಯ ವಿರೋಧಿ ಬಣ ನಿನ್ನೆ ಕೆಪಿಸಿಸಿ ಕಚೇರಿಯ ಎದುರು ಮೌನ ಪ್ರತಿಭಟನೆ ಮಾಡಿದೆ. ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಇನ್ನೂ ಹಲವು ಮುಖಂಡರು 'ಕಾಂಗ್ರೆಸ್ ನವರಿಗೆ ಕಾಂಗ್ರೆಸ್ ಉಳಿಸೋ ಬುದ್ಧಿ ಕೊಡು ಭಗವಂತಾ' ಎಂಬ ಫ್ಲೆಕ್ಸ್ ಕಟ್ಟಿಕೊಂಡು ಕೆಪಿಸಿಸಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ್ದಾರೆ.
Some congress senior leaders protest against Siddaramaiah yesterday in front of KPCC office. demand to give opposition leader post to Parameshwar or HK Patil.

Recommended