Social media users outrage against Upendra | Oneindia Kannada
  • 4 years ago
ಪೊಲೀಸರ ಎನ್ ಕೌಂಟರ್ ಗೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು ಶ್ಲಾಘನೆ ಮಾಡಿದ್ದಾರೆ. ಆದರೆ ರಿಯಲ್ ಸ್ಟಾರ್ ಉಪೇಂದ್ರ ಈ ಎನ್ ಕೌಂಟರ್ ಬಗ್ಗೆ ಒಂದಿಷ್ಟು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ನಾಲ್ಕು ಹುಡುಗರೆ ರೇಪ್ ಮಾಡಿ ಸುಟ್ಟು ಹಾಕಿದ್ದಾರೊ ಇಲ್ಲ ಇದರ ಹಿಂದೆ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯೊ ಎಂದು ಕೇಳಿದ್ದಾರೆ. ಇನ್ನು ಈ ರೀತಿಯ ಎನ್ ಕೌಂಟರ್ ಪ್ರಮುಖ ವ್ಯಕ್ತಿಗಳ ಕೇಸ್ ನಲ್ಲಿ ಯಾಕಾಗುವುದಿಲ್ಲ? ಕೋರ್ಟನಲ್ಲಿ ವಿಚಾರಣೆಗೂ ಮುನ್ನ ನಡೆದ ಈ ಎನ್ ಕೌಂಟರ್ ಇನ್ನು ಮುಂದೆ ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ? ಎಂದು ಪ್ರಶ್ನಿಸಿದ್ದಾರೆ.

Recommended