ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ! | NAGARAHOLE | ELEPHANT | ONEINDIA KANNADA
  • 4 years ago
ಕಾಡಿನಿಂದ ಹೊರ ಬಂದಿದ್ದ ಒಂಟಿ ಸಲಗವನ್ನು ಮತ್ತೆ ಕಾಡಿಗೆ ಸೇರಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಮೈಸೂರಿನ ವೀರನಹೊಸಹಳ್ಳಿ ಬಳಿ ಗುರುವಾರ ಸಂಜೆ ನಡೆದಿದೆ.

A wild tusker attacked the vehicle of forest employees who were trying to move it back to the forest in Nagarahole National Park's Veeranahosahalli
Recommended