ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಹೊನ್ನಾಳಿ ಹುಲಿ | Oneindia Kannada

  • 4 years ago
'ಇದುವರೆಗಿನ ಎಲ್ಲ ಭಯೋತ್ಪಾದಕ ಪ್ರಕರಣಗಳಲ್ಲಿ ಭಾಗಿಯಾಗಿರುವವರೆಲ್ಲ ಮುಸ್ಲಿಮರೇ. ಆದರೆ ಮುಸ್ಲಿಮರೆಲ್ಲ ಭಯೋತ್ಪಾದಕರಲ್ಲ. ನಾವೂ‌ ಮುಸ್ಲಿಮರನ್ನು ಗೌರವಿಸುತ್ತೇವೆ' ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Honnali BJP MLA MP Renukacharya said we will saffronise not only Honnali but also wole Karnataka.

Recommended