ಯಡಿಯೂರಪ್ಪ ಕುರ್ಚಿ ಮೇಲೆ ಕಣ್ಣು ಹಾಕಿದ ಉಮೇಶ್ ಕತ್ತಿ..! | Umesh katti | B S Yediyurappa |
  • 4 years ago
ಸಚಿವ ಸ್ಥಾನದಿಂದ ವಂಚಿತರಾಗಿ ಬಿಜೆಪಿ ಮೇಲೆ ಮುನಿಸಿಕೊಂಡಿರುವ ಉಮೇಶ್ ಕತ್ತಿ, 'ನನಗೆ ಸಿಎಂ ಸ್ಥಾನವೇ ಸಿಗಬೇಕಿತ್ತು' ಎಂದಿದ್ದಾರೆ. ಹಿಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಕತ್ತಿ, 'ನನಗಿರುವ ಯೋಗ್ಯತೆಗೆ ಸಚಿವ ಸ್ಥಾನ ಮಾತ್ರವಲ್ಲ, ಸಿಎಂ ಸ್ಥಾನವೇ ಸಿಗಬೇಕಿತ್ತು, ಆ ದಿಸೆಯಲ್ಲಿ ನನ್ನ ಪ್ರಯತ್ನವೂ ಮುಂದುವರೆದಿದೆ, ದೇವರ ಆಶೀರ್ವಾದರಿಂದ ಸಿಎಂ ಆಗಿಯೇ ಆಗುತ್ತೇನೆ' ಎಂದಿದ್ದಾರೆ.

BJP senior leader Umesh Katti said i am eligible for CM post not only minister post. He also said I will become CM one day, i am trying for that.
Recommended