ಧೋನಿ ಬಳಿ ಕ್ಷಮೆ ಕೇಳಿದ ಮಹಮದ್ ಕೈಫ್..? | Oneindia Kannada

  • 4 years ago
2006ರ ರಣಜಿ ಟ್ರೋಫಿ ಟೂರ್ನಿಯಲ್ಲಿ ಕೈಫ್ ಉತ್ತರ ಪ್ರದೇಶ ತಂಡ ಗೆಲುವಿಗೆ ಕಾರಣರಾಗಿದ್ದರು. ಅದರಲ್ಲೂ ಫೈನಲ್ ಪಂದ್ಯದಲ್ಲಿ ಶತಕ ಗಳಿಸಿ ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡುವ ನಿರೀಕ್ಷೆ ಮೂಡಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಈ ವಿಚಾರವನ್ನು ತಮಾಷೆಯಾಗಿ ಹೇಳಿದ ಕೈಫ್, ನಮ್ಮ ಮನೆಯಲ್ಲಿ ಧೋನಿಗೆ ಸರಿಯಾಗಿ ಬಿರಿಯಾನಿ ಬಡಿಸದೇ ಇರುವುದು ಟೀಂ ಇಂಡಿಯಾ ಕಮ್‍ಬ್ಯಾಕ್‍ಗೆ ಅಡ್ಡಿಯಾಯಿತು ಎಂದು ಹೇಳಿದ್ದಾರೆ.

Kaif remembered how he got nervous while attending his teammates like Sachin Tendulkar, Sourav Ganguly and coach Greg Chappell.

Recommended